ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಬಿಜೆಪಿಯಲ್ಲಿ ಮುಂದುವರಿದ ಸಂಘರ್ಷ :  ರಾಜೀನಾಮೆ ವಾಪಸ್ ಪಡೆದ ನಗರಸಭೆ ಅಧ್ಯಕ್ಷರು !!

ಚಿಕ್ಕಮಗಳೂರು: ದಿಡೀರ್ ವಿದ್ಯಮಾನದಲ್ಲಿ ನಗರಸಭೆ ಅಧ್ಯಕ್ಷರು ತಮ್ಮ ರಾಜೀನಾಮೆಯನ್ನು ಹಿಂದಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಪಕ್ಷದ ಆಂತರಿಕ ಒಪ್ಪಂದದಂತೆ ನಗರಸಭೆ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇಂದು ಸಂಜೆ ಅಂಗೀಕಾರ ಆಗಬೇಕಾಗಿತ್ತು. ಇದ್ದಕ್ಕಿದ್ದಂತೆ ಪಕ್ಷದೊಳಗೆ ನಡೆದ ವಿದ್ಯಮಾನದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ರಾಜೀನಾಮೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಅಧ್ಯಕ್ಷರು ರಾಜೀನಾಮೆ ಪಡೆದ ಸುದ್ದಿ ಹೊರಬೀಳುತ್ತಿದ್ದಂತೆ ಪಕ್ಷದ ಮುಖಂಡರು ಚುರುಕಾಗಿದ್ದು, ನಗರಸಭೆ ಮಾಜಿ ಅಧ್ಯಕ್ಷ ಮುತ್ತಯ್ಯನವರ ಹೆಗಲಿಗೆ ಜವಾಬ್ದಾರಿ ವಹಿಸಿದ್ದಾರೆ. ಕಡೂರಿನಲ್ಲಿ ಅಧ್ಯಕ್ಷರನ್ನು ಭೇಟಿ ಮಾಡಿದ ಮುತ್ತಯ್ಯ […]