ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ರಾಜ್ಯ ಕೆ.ಇ.ಎ. ಸಹಾಯಕ ಪ್ರಾಧ್ಯಾಪಕ ಹುದ್ದೆ : ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ  ಲಿತಿನ್

Share:


ಚಿಕ್ಕಮಗಳೂರು : ರಾಜ್ಯ ಕೆಇಎ ನಡೆಸಿದ ಪ್ರಾಧ್ಯಾಪಕರ ಹುದ್ದೆಗೆ  ಬಿ. ಎಂ .ಲಿತಿನ್
8ನೇ ರಾಂಕ್ ಪಡೆದಿದ್ದಾರೆ
ಇವರು ಮೂಡಿಗೆರೆ ತಾಲ್ಲೂಕು ಬಾಳೂರು ಹೊರಟ್ಟಿಯ ಅಡಿಗೆ ಮಲ್ಲೇಶ್ ಅವರ ಹಿರಿಯ ಪುತ್ರ .
ಪ್ರಸ್ತುತ ಕಾರ್ಕಳದ ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದು ಪಿ ಎಚ್.ಡಿ ಪದವಿಯನ್ನು ಮಣಿಪಾಲ್ ನಲ್ಲಿ ಮುಗಿಸಿರುತ್ತಾರೆ.

Leave a Reply

Your email address will not be published. Required fields are marked *

On Key

Related Posts

ಗುಡ್ಡಕುಸಿತ : ವಾಹನ ಸಂಚಾರ ತಾತ್ಕಾಲಿಕ ನಿರ್ಬಂಧ – ಬದಲಿ  ಮಾರ್ಗ ಸೂಚನೆ

ಚಿಕ್ಕಮಗಳೂರು: ನಿರಂತರ ಮಳೆಯಿಂದ ಪದೇ ಪದೇ ಭೂಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ನೆಮ್ಮಾರು – ಕೆರೆಕಟ್ಟೆ-ಕಾರ್ಕಳ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ