ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಟಿಟಿ ವಾಹನ: ನಾಲ್ವರಿಗೆ ಗಂಭೀರ ಗಾಯ

Share:

ಚಿಕ್ಕಮಗಳೂರು:ಪ್ರವಾಸಿಗರ ಟಿ.ಟಿ ವಾಹನ ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯ ವಾಗಿದೆ.
ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ದರ್ಶನ ಪಡೆಯಲು ತೆರಳುತ್ತಿದ್ದ ಪ್ರವಾಸಿಗರು
ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು,ನಾಲ್ವರಿಗೆ ಗಂಭೀರ ಗಾಯವಾಗಿದ್ದು ,ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Leave a Reply

Your email address will not be published. Required fields are marked *

On Key

Related Posts

ಬಿಜೆಪಿಯಲ್ಲಿ ಮುಂದುವರಿದ ಸಂಘರ್ಷ :  ರಾಜೀನಾಮೆ ವಾಪಸ್ ಪಡೆದ ನಗರಸಭೆ ಅಧ್ಯಕ್ಷರು !!

ಚಿಕ್ಕಮಗಳೂರು: ದಿಡೀರ್ ವಿದ್ಯಮಾನದಲ್ಲಿ ನಗರಸಭೆ ಅಧ್ಯಕ್ಷರು ತಮ್ಮ ರಾಜೀನಾಮೆಯನ್ನು ಹಿಂದಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಪಕ್ಷದ ಆಂತರಿಕ ಒಪ್ಪಂದದಂತೆ ನಗರಸಭೆ ಅಧ್ಯಕ್ಷರು

ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ :  ಸಂಚಾರಿ ನಿಯಮ ಉಲ್ಲಂಘನೆ –  ದ್ವಿಚಕ್ರ ವಾಹನ ಚಾಲಕನಿಗೆ 14 ಸಾವಿರ ದಂಡ

ಚಿಕ್ಕಮಗಳೂರು: ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ , ಹಲವು ಸಂಚಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಚಾಲಕನಿಗೆ