ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಚಿಕ್ಕಮಗಳೂರು ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯ

Share:


ಚಿಕ್ಕಮಗಳೂರು : ನಗರಕ್ಕೆ ನೀರು ಪೂರೈಸುವ ಪೈಪ್ ಲೈನ್ ದುರಸ್ತಿ ಇರುವುದರಿಂದ ಡಿ. ೧೯ ಮತ್ತು ೨೦ ರಂದು ನೀರು ಪೂರೈಕೆಯಲ್ಲಿ ವ್ಯತ್ಯಾಸ ಆಗಲಿದೆ.
ಚಿಕ್ಕಮಗಳೂರು ನಗರಕ್ಕೆ ನೀರು ಪೂರೈಸುವ ಯಗಚಿಯಿಂದ ಹಾದು ಹೋಗಿರುವ ಪೈಪ್‌ಲೈನ್ ಮಾರ್ಗವು ಮಾಗಡಿಯ ಹತ್ತಿರ ಮತ್ತು ಕರಗಡ ಬಳಿ ಒಡೆದು ಹೋಗಿದೆ.
ದುರಸ್ಥಿ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ. ೧೯ ರಿಂದ ೨೦ ರವರೆಗೆ ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರಸಭೆ ಪೌರಾಯುಕ್ತರು  ತಿಳಿಸಿದ್ದಾರೆ

Leave a Reply

Your email address will not be published. Required fields are marked *

On Key

Related Posts