ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಪ್ರವಾಸಕ್ಕೆ ತೆರಳಿದ್ದ ವಾಹನ ಪಲ್ಟಿ : 5 ಮಕ್ಕಳಿಗೆ ಗಾಯ

Share:

ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ ಯಾಗಿ
12 ಜನ ಮಕ್ಕಳಲ್ಲಿ 5 ಜನ ಮಕ್ಕಳಿಗೆ ಗಾಯ ವಾಗಿದೆ.
ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ. ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಹೊರಟಿದ್ದ ಟ್ರ್ಯಾಕ್ಸ್ ಉರುಳಿದೆ.

ಮೈಸೂರಿನ ಗೋಪಾಲಸ್ವಾಮಿ ಶಾಲೆಯ ಮಕ್ಕಳು ಸರ್ಕಾರಿ ಬಸ್ ನಲ್ಲಿ ಚಿಕ್ಕಮಗಳೂರಿಗೆ ಬಂದಿದ್ದರು
ಚಿಕ್ಕಮಗಳೂರಿನಲ್ಲಿ ಟ್ರ್ಯಾಕ್ ಗಾಡಿಯನ್ನು ಬಾಡಿಗೆ ಮಾಡಿಕೊಂಡಿದ್ದು,
ಕೈಮರ ಚೆಕ್ ಪೋಸ್ಟ್ ಬಳಿ ಟೈರ್ ಬ್ಲಾಸ್ಟ್ ಆಗಿ ಅನಾಹುತ ಸಂಭವಿಸಿದೆ.

Leave a Reply

Your email address will not be published. Required fields are marked *

On Key

Related Posts