ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಚಿಕ್ಕಮಗಳೂರು: ಕಾಫಿನಾಡಲ್ಲಿ ಮಳೆ ಅಬ್ಬರ – ಸಿಡಿಲಿಗೆ ಕುರಿಗಾಯಿ ಬಲಿ

Share:

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಸಿಡಿಲು ಬಡಿದ ಪರಿಣಾಮ ಕುರಿಗಾಹಿ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ.
ಕಡೂರು ತಾಲೂಕಿನ ಗೆದ್ಲೆಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಲೋಕೇಶಪ್ಪ (ವಯಸ್ಸು 48) ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದುರಂತವಾದ ಘಟನೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *

On Key

Related Posts

ಚಿಕ್ಕಮಗಳೂರು : ಲಂಚ ಪಡೆಯುತ್ತಿದ್ದ ತಾ.ಪಂ ತಾಂತ್ರಿಕ ಸಹಾಯಕಿ ವೆಂಕಿಬಾಯಿ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಇನ್ನೊಂದು ಎಚ್ಚರಿಕೆಯ ಘಟನೆ ಬೆಳಕಿಗೆ ಬಂದಿದೆ. ಅಜ್ಜಂಪುರ ತಾ.ಪಂನಲ್ಲಿ