ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಚಾರ್ಮಾಡಿ ಘಾಟಿ : ಭಾರೀ ಗಾಳಿ ಹಿನ್ನೆಲೆ : ಧರೆಗೆ ಉರುಳಿದ ಮರ – ಟ್ರಾಫಿಕ್ ಜಾಮ್

Share:

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ ಹಿನ್ನೆಲೆ ಮರ ಒಂದು ಧರೆಗೆ ಉರುಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಚಾರ್ಮಾಡಿ ಘಾಟಿಯ ಮೂರನೇ ತಿರುವಿನ ಸಮೀಪ ಮರ ಉರುಳಿ 3 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿ ಎರಡೂ ಬದಿಯಲ್ಲಿ ಸಾಲಾಗಿ ನಿಂತ ವಾಹನಗಳು ನಿಂತಿದ್ದವು.
ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್.ಒಂದು ಗಂಟೆ ಬಳಿಕ ಸ್ಥಳಕ್ಕೆ ಜೆಸಿಬಿ ತರಿಸಿ ಬಣಕಲ್ ಪೊಲೀಸರು-ಸ್ಥಳಿಯರ ಸಹಕಾರದಿಂದ
ತೆರವು ಕಾರ್ಯ ಮಾಡಲಾಯಿತು
ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಪೊಲೀಸರು, ಸ್ಥಳಿಯರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

On Key

Related Posts

ಗುಡ್ಡಕುಸಿತ : ವಾಹನ ಸಂಚಾರ ತಾತ್ಕಾಲಿಕ ನಿರ್ಬಂಧ – ಬದಲಿ  ಮಾರ್ಗ ಸೂಚನೆ

ಚಿಕ್ಕಮಗಳೂರು: ನಿರಂತರ ಮಳೆಯಿಂದ ಪದೇ ಪದೇ ಭೂಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ನೆಮ್ಮಾರು – ಕೆರೆಕಟ್ಟೆ-ಕಾರ್ಕಳ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ