ಚಿಕ್ಕಮಗಳೂರು : ಮಲೆನಾಡ ಪ್ರದೇಶದಲ್ಲಿ ಗಾಳಿ-ಮಳೆ ಮುಂದುವರೆದಿದೆ.ಬೃಹತ್ ಮರ ಬಿದ್ದು ಕಾರು ಸಂಪೂರ್ಣ ಜಖಂ ಗೊಂಡಿದೆ.
ತರೀಕೆರೆ ತಾಲೂಕಿನ ಕಲ್ಲತ್ತಿಗರಿ ಬಳಿ ಘಟನೆ ನಡೆದಿದೆ.ಕಲ್ಲತ್ತಿಗರಿ ಫಾಲ್ಸ್ ಗೆ ಪ್ರವಾಸಕ್ಕೆ ಬಂದಿದ್ದವರ ಕಾರಿಗೆ ಹಾನಿಯಾಗಿದೆ.
ಕಾರಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ, ಮರೆತೆಗೆಸುವ ಕಾರ್ಯದಲ್ಲಿ ತೊಡಗಿದ್ದಾರೆ.
